Advertisement

ಮೋದಿ ವಿರುದ್ಧ ಆಜಾದ್‌ ಸ್ಪರ್ಧಿಸಲ್ಲ

04:54 AM Apr 18, 2019 | Team Udayavani |

ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯುತ್ತೇನೆ ಎಂದು ತಿಂಗಳ ಹಿಂದೆ ಘೋಷಿಸಿದ್ದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಈಗ ಯೂಟರ್ನ್ ಹೊಡೆದಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕೆಂದರೆ, ದಲಿತ ಮತಗಳು ವಿಭಜನೆಯಾಗಬಾರದು ಎಂಬ ಉದ್ದೇಶದಿಂದ ನನ್ನ ಸಂಘಟನೆಯು ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದೆ ಎಂದು ಬುಧವಾರ ಘೋಷಿಸಿದ್ದಾರೆ. ಅಲ್ಲದೆ, ನಮ್ಮದೇ ಜನ ನನ್ನನ್ನು ಬಿಜೆಪಿಯ ಏಜೆಂಟ್‌ ಎಂದು ಕರೆದಿದ್ದಾರೆ. ಆದರೂ ನಾನು ಅವರು ಪ್ರಧಾನಿಯಾಗಲೆಂದು ಬಯಸುತ್ತೇನೆ ಎಂದು ಮಾಯಾವತಿ ಬಗ್ಗೆ ಪರೋಕ್ಷವಾಗಿ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next