Advertisement

ರೈತ ವಾಸ್ತವ್ಯಕ್ಕೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್

01:14 PM Sep 06, 2020 | keerthan |

ಬೆಂಗಳೂರು: ಸಚಿವ ಬಿ.ಸಿ.ಪಾಟೀಲ್  “ರೈತ ವಾಸ್ತವ್ಯ” ಕ್ಕೆ ಮುಂದಾಗಿದ್ದಾರೆ.

Advertisement

ಕೃಷಿ ಅಧಿಕಾರಿಗಳ ಜೊತೆ ಪ್ರಗತಿಪರ ರೈತರನ್ನು ಭೇಟಿ ಮಾಡಿ ರೈತರ ನಿವಾಸದಲ್ಲಿ ವಾಸ್ತವ್ಯ ಹೂಡುವುದು, ರೈತ,ರ ಜೊತೆಗೆ ಚರ್ಚೆ, ಪ್ರಗತಿಪರ ರೈತರ ಸಾಧನೆಗಳನ್ನು ಇತರ ರೈತರಿಗೂ ಪ್ರೇರಣೆಯಾಗಿಸುವುದು ಸೇರಿದಂತರ ರೈತರ ಸಮಸ್ಯೆಗಳನ್ನು ಆಲಿ ಸಲಿದ್ದಾರೆ.

ಕೋವಿಡ್ ಸೋಂಕು ಕಡಿಮೆಯಾದ ಬಳಿಕ ರೈತ ವಾಸ್ತವ್ಯಕ್ಕೆ ರೂಪುರೇಷೆ ಸ್ಥಳ ಮತ್ತು ದಿನಾಂಕದ ಆಯ್ಕೆ ನಡೆಯಲಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next