Advertisement
ಗಂಗಾವತಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾವು ಕಷ್ಟಪಟ್ಟು ಮೇಲೆ ಬಂದವರು, ಹೀಗಾಗಿ ನಮ್ಮ ಮೇಲೆ ಬಹಳ ಜನರು ಕಣ್ಣಿಟ್ಟಿದ್ದಾರೆ. ಕಾಲ ಬಹಳ ಕೆಟ್ಟಿದೆ. ನಾವು ಬಹಳ ಕಷ್ಟಪಟ್ಟು ಮೇಲೆ ಬಂದಿದ್ದೇವೆ. ಹಾಗಾಗಿ ನಮ್ಮ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಇಂತಹ ಹಲವಾರು ಘಟನೆ ನಡೆದಿವೆ. ನಮಗೆ ಯಾವ ಆತಂಕವೂ ಇಲ್ಲ, ಅಪಖ್ಯಾತಿ ತರುವ ಜನ ಬಹಳ ಇದ್ದಾರೆ. ಸತ್ಯ ಹೊಸಲು ದಾಟಿ ಬರುವುದರೊಳಗಡೆ ಸುಳ್ಳು ಊರೆಲ್ಲ ಸುತ್ತಾಡಿ ಬಿಡುತ್ತದೆ. ಹಾಗಾಗಿ ನಮ್ಮ ತೇಜೋವಧೆ ತಪ್ಪಿಸಲು ಕೋರ್ಟ ಮೋರೆ ಹೋಗಿದ್ದೇವೆ ಎಂದರು.
Advertisement
ಬಹಳ ಕಷ್ಟಪಟ್ಟು ಮೇಲೆ ಬಂದಿದ್ದೇವೆ, ಹಾಗಾಗಿ ಷಡ್ಯಂತ್ರ ಮಾಡುತ್ತಿದ್ದಾರೆ: ಬಿ.ಸಿ. ಪಾಟೀಲ್
02:35 PM Mar 06, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.