Advertisement

ಬಿ.ಎಲ್.ಡಿ.ಇ. ಸಂಸ್ಥೆಯಿಂದ ಪ್ರಧಾನಿ-ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ

01:42 PM Apr 04, 2020 | Suhan S |

ವಿಜಯಪುರ: ಬಿ.ಲ್.ಡಿ.ಇ. ಸಂಸ್ಥೆಯಿಂದ ಕೋವಿಡ್-19 ನಿಗ್ರಹಕ್ಕಾಗಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷರೂ.ನಂತೆ ಒಟ್ಟು 50 ಲಕ್ಷ ರೂ. ದೇಣಿಗೆ ನೀಡಲಾಯಿತು.

Advertisement

ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ, ಬಬಲೇಶ್ವರ ಶಾಸಕ ಡಾ.ಎಂ.ಬಿ.ಪಾಟೀಲ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ದೇಣಿಗೆ ಚಕ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರೂ ಆಗಿರುವ ಶಾಸಕರಾದ ಸುನಿಲಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಸಂ.ಗು.ಸಜ್ಜನ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next