Advertisement
ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಪರಿಷತ್ ಟಿಕೆಟ್ ಕೊಡಿಸಲು ಮುಂದಾಗಿದ್ದ ಯಡಿಯೂರಪ್ಪ ಸಿಎಂ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ ಅವರ ಮೇಲೆ ಒತ್ತಡ ಹೇರಿ ಕೋರ್ ಕಮಿಟಿ ಸಭೆಯಲ್ಲಿ ಹೆಸರು ಪ್ರಸ್ತಾಪವಾಗುವಂತೆ ನೋಡಿಕೊಂಡಿದ್ದರು. ಆದರೆ ವರಿಷ್ಢರು ಈ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕಿರಲಿಲ್ಲ. ಇದರಿಂದ ಯಡಿಯೂರಪ್ಪ ಮುನಿಸುಕೊಂಡಿದ್ದರು.
Advertisement
ಮುನಿಸು ಮರೆತು ರಾಜ್ಯಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಕೊಂಡ ಬಿಎಸ್ ವೈ
06:43 PM May 31, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.