Advertisement
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ಯಡಿಯೂರಪ್ಪ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಆದಷ್ಟು ತ್ವರಿತಗತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸ್ಥಾನ ವಿಚಾರದಲ್ಲಿ ಹಳೆ ಮತ್ತು ಹೊಸ ಶಾಸಕರ ನಡುವೆ ಮನಸ್ತಾಪಗಳೇನು ಇಲ್ಲ. ನಾನು ಉಪಮುಖ್ಯಮಂತ್ರಿ ಆಗಬೇಕು ಎನ್ನುವುದು ಜನಾಪೇಕ್ಷೆಯಾಗಿದೆ. ಆದರೆ, ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ನಾವು ಬದ್ಧ ಎಂದರು. Advertisement
ಸೋತವರಿಗೆ ಸಚಿವ ಸ್ಥಾನ ಹೈಕಮಾಂಡ್ಗೆ ಬಿಟ್ಟಿದ್ದು: ಬಿ. ಶ್ರೀರಾಮುಲು
10:20 AM Jan 27, 2020 | sudhir |
Advertisement
Udayavani is now on Telegram. Click here to join our channel and stay updated with the latest news.