Advertisement

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

07:34 PM Sep 17, 2024 | Poornashri K |

ಶಿವಮೊಗ್ಗ: ಪಕ್ಷದ ಯಾವ ಹಿರಿಯರನ್ನೂ ನಾನು ಕಡೆಗಣಿಸಿಲ್ಲ. ಯಡಿಯೂರಪ್ಪ ಅವರ ಮಗ ಎಂಬ ಅಹಂಕಾರವೂ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ನಿರ್ವಹಿಸುತ್ತಿದ್ದೇನೆ. ಆದರೂ ನನ್ನ ಬಗ್ಗೆ ನನ್ನದೇ ಪಕ್ಷದ ಹಿರಿಯರು ಮಾಡಿರುವ ಆರೋಪಗಳನ್ನು ಪಕ್ಷದ ಹಿತಕ್ಕಾಗಿ ನುಂಗಿಕೊಳ್ಳುತ್ತೇನೆ. ಯಡಿಯೂರಪ್ಪ ಅವರ ಮಗ ಎಂಬ ಹೆಮ್ಮೆ ಇದೆ, ಆದರೆ ಅಹಂಕಾರ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿ ಕಾರಕ್ಕೆ ತರುವುದಷ್ಟೇ ನನ್ನ ಗುರಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next