Advertisement

ಬದಿಯಡ್ಕ: ದಂತ ವೈದ್ಯ ಡಾ|ಕೃಷ್ಣಮೂರ್ತಿ ನಾಪತ್ತೆ

09:29 PM Nov 09, 2022 | Team Udayavani |

ಬದಿಯಡ್ಕ: ಇಲ್ಲಿನ ಖ್ಯಾತ ದಂತ ವೈದ್ಯ ಡಾ|ಕೃಷ್ಣಮೂರ್ತಿ ಎಸ್‌. (57) ಅವರು ನಾಪತ್ತೆಯಾಗಿದ್ದಾರೆ.

Advertisement

ನ.8 ರಂದು ಮಧ್ಯಾಹ್ನ ಅವರು ನಾಪತ್ತೆಯಾಗಿದ್ದು ಅವರ ಬೈಕ್‌ ಕುಂಬಳೆಯಲ್ಲಿ ಪತ್ತೆಯಾಗಿದೆ. ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ ಸದಸ್ಯರು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಈ ಬಗ್ಗೆ ಮಾಹಿತಿ ಲಭಿಸಿದವರು 8296818248 ನಂಬ್ರದಲ್ಲಿ ಅಥವಾ ಬದಿಯಡ್ಕ ಪೊಲೀಸ್‌ ಠಾಣೆಗೆ(04998 284033) ಸಂಪರ್ಕಿಸಲು ಕೋರಲಾಗಿದೆ.

ನೀಲಿ ಬಣ್ಣದ ಅಂಗಿ ಹಾಗು ಬೂದು ಬಣ್ಣದ ಪ್ಯಾಂಟ್‌ ಧರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next