Advertisement

Tragedy: ಸಿಡಿಲು ಬಡಿದು ಇಬ್ಬರು ಸಹೋದರರ ದಾರುಣ ಮೃತ್ಯು…

09:57 AM Nov 29, 2023 | sudhir |

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ.

Advertisement

ಗೌಳಿಗರ ಕ್ಯಾಂಪ್ನ ವಿಠ್ಠಲ್ ಎಂಬುವರ ಪುತ್ರರಾದ ಬೀರು (32) ಹಾಗೂ ಸುರೇಶ್ (35) ಮೃತರು.

ಭತ್ತದ ಕಟಾವು ಮಾಡಿ ಗದ್ದೆಯಲ್ಲೆ ಬಿಟ್ಟಿದ್ದು ಮಳೆ ಆರಂಭವಾದ ಹಿನ್ನೆಲೆ ನೀರು ಬಸಿ ತೆಗೆಯಲು ಹೋದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ದೇವಾಲಯ ನೆಲಸಮ ಮಾಡಿದ್ದೆ ಸುರಂಗ ದುರಂತಕ್ಕೆ ಕಾರಣವಾಯ್ತಾ?: ಉತ್ತರಾಖಂಡ ಸಿಎಂ ಹೇಳಿದ್ದೇನು?

Advertisement

Udayavani is now on Telegram. Click here to join our channel and stay updated with the latest news.

Next