Advertisement

ಬಾಗಲಕೋಟೆ:ಬ್ಯಾಂಕ್‌ನಲ್ಲೇ ನೇಣಿಗೆ ಶರಣಾದ ಮ್ಯಾನೇಜರ್‌

11:40 AM Sep 26, 2017 | Team Udayavani |

ಬಾಗಲಕೋಟೆ: ಮುಧೋಳದ ಸಹಕಾರಿ ಬ್ಯಾಂಕ್‌ನೊಳಗೆ ಮ್ಯಾನೇಜರ್‌ ನೇಣಿಗೆ ಶರಣಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ. 

Advertisement

ಪಟ್ಟಣದ ರಾಮಲಿಂಗೇಶ್ವರ ಸಹಕಾರಿ ಬ್ಯಾಂಕ್‌ನ ಮ್ಯಾನೇಜರ್‌ ಮುತ್ತಯ್ಯ ಮಠ(47) ನೇಣಿಗೆ ಶರಣಾಗಿದ್ದು, ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. 

ಮುಧೋಳ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next