Advertisement

Sullia: ಮಸೂದ್‌ ಕೊಲೆ ಪ್ರಕರಣದ 4ನೇ ಆರೋಪಿಗೆ ಜಾಮೀನು

08:46 PM Aug 13, 2023 | Team Udayavani |

ಸುಳ್ಯ: ಕಳೆದ ವರ್ಷ ಜು. 19 ರಂದು ಕಳಂಜದಲ್ಲಿ ನಡೆದಿದ್ದ ಮಸೂದ್‌ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವವರಲ್ಲಿ ನಾಲ್ಕನೇ ಆರೋಪಿ ಶಿವಪ್ರಸಾದ್‌ ಕಳಂಜಗೆ ಜಾಮೀನು ದೊರೆತಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಭಾಸ್ಕರ್‌ ಹಾಗೂ ರಂಜಿತ್‌ಗೆ ಕೆಲವು ದಿನಗಳ ಹಿಂದೆ ಹೈಕೋರ್ಟ್‌ ಜಾಮೀನು ನೀಡಿತ್ತು. ಇದೀಗ ನಾಲ್ಕನೇ ಆರೋಪಿ ಶಿವಪ್ರಸಾದ್‌ಗೆ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿಯವರ ನೇತೃತ್ವದ ಹೈಕೊರ್ಟ್‌ ಪೀಠ ಜಾಮೀನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next