Advertisement ಉಡುಪಿ ನಿಮ್ಮ ಜಿಲ್ಲೆ Big 10 Big 20 ನಿಮ್ಮ ಜಿಲ್ಲೆ Breaking News ಬೈರಂಪಳ್ಳಿ: ಹೊಲದಲ್ಲಿ ಕೆಲಸ ಮಾಡುವಾಗ ಜಾರಿ ಬಿದ್ದು ಯುವ ಕೃಷಿಕ ಸಾವು 11:44 AM Jul 04, 2022 | Team Udayavani | ಹೆಬ್ರಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಜಾರಿ ಬಿದ್ದು ಯುವ ಕೃಷಿಕ ಸಾವನ್ನಪ್ಪಿರುವ ಘಟನೆ ಭಾನುವಾರ (ಜು.3) ಬೈರಂಪಳ್ಳಿಯಲ್ಲಿ ನಡೆದಿದೆ. Advertisement ಬೈರಂಪಳ್ಳಿ ದೂಪದಕಟ್ಟೆ ನಿವಾಸಿ ಉಮೇಶ್ ಕುಲಾಲ್(35) ಮೃತಪಟ್ಟ ದುರ್ದೈವಿ. ಉಮೇಶ್ ತನ್ನ ಮನೆಯ ಹೊಲದಲ್ಲಿ ಕೆಲಸ ಮಾಡುತ್ತಿದ್ದರು ಈ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪುತ್ತೂರು: ಮಗನನ್ನು ಬಸ್ಗೆ ಬಿಡಲು ತೆರಳುತ್ತಿರುವ ವೇಳೆ ಅಫಘಾತ; ತಂದೆ ಸಾವು Related Articles Big 10 Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ ಸುದ್ದಿಗಳು Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ ಪುರವಣಿಗಳು Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ ರಾಜ್ಯ Obsessive Psychiatry: ಗೀಳು ಮನೋರೋಗ ರಾಜ್ಯ Exam: ಪಿಎಸ್ಸಿ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಮಲಯಾಳ! Big 10 Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ ದಕ್ಷಿಣಕನ್ನಡ Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು ಚಾಮರಾಜನಗರ Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್ ಉಡುಪಿ Shirva: ವಾಕಿಂಗ್ ವೇಳೆ ಕುಸಿದು ಬಿದ್ದು ಸಾವು ಉಡುಪಿ Hebri; ದೊಣ್ಣೆಯಿಂದ ಹೊಡೆದು ತಮ್ಮನಿಂದ ಅಣ್ಣನ ಕೊಲೆ: ಆರೋಪಿ ವಶಕ್ಕೆ ಘಟನೆ ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. Advertisement Subscribe Tags : death kannada news Farmer Hebri Udayavani Kannada Bairampalli Advertisement Udayavani is now on Telegram. Click here to join our channel and stay updated with the latest news.