Advertisement ಉಡುಪಿ ನಿಮ್ಮ ಜಿಲ್ಲೆ Big 10 Big 20 ನಿಮ್ಮ ಜಿಲ್ಲೆ Breaking News ಬೈರಂಪಳ್ಳಿ: ಹೊಲದಲ್ಲಿ ಕೆಲಸ ಮಾಡುವಾಗ ಜಾರಿ ಬಿದ್ದು ಯುವ ಕೃಷಿಕ ಸಾವು 11:44 AM Jul 04, 2022 | Team Udayavani | ಹೆಬ್ರಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಜಾರಿ ಬಿದ್ದು ಯುವ ಕೃಷಿಕ ಸಾವನ್ನಪ್ಪಿರುವ ಘಟನೆ ಭಾನುವಾರ (ಜು.3) ಬೈರಂಪಳ್ಳಿಯಲ್ಲಿ ನಡೆದಿದೆ. Advertisement ಬೈರಂಪಳ್ಳಿ ದೂಪದಕಟ್ಟೆ ನಿವಾಸಿ ಉಮೇಶ್ ಕುಲಾಲ್(35) ಮೃತಪಟ್ಟ ದುರ್ದೈವಿ. ಉಮೇಶ್ ತನ್ನ ಮನೆಯ ಹೊಲದಲ್ಲಿ ಕೆಲಸ ಮಾಡುತ್ತಿದ್ದರು ಈ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪುತ್ತೂರು: ಮಗನನ್ನು ಬಸ್ಗೆ ಬಿಡಲು ತೆರಳುತ್ತಿರುವ ವೇಳೆ ಅಫಘಾತ; ತಂದೆ ಸಾವು Related Articles ಉಡುಪಿ Theft ಮುದ್ರಾಡಿ: 6 ಲಕ್ಷ ರೂ. ಚಿನ್ನಾಭರಣ ಕಳ್ಳತನ ರಾಜ್ಯ Kundapur: ಕುಸಿದು ಬಿದ್ದು ಸಾವು ಸುದ್ದಿಗಳು Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು Big 10 Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು ಬೆಂಗಳೂರು ನಗರ Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ ಬೆಂಗಳೂರು ನಗರ Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ ಸುದ್ದಿಗಳು Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ Big 10 Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ ಕೊಪ್ಪಳ Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ Big 10 Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ ಘಟನೆ ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. Advertisement Subscribe Tags : death kannada news Farmer Hebri Udayavani Kannada Bairampalli Advertisement Udayavani is now on Telegram. Click here to join our channel and stay updated with the latest news.