Advertisement

ಬಜರಂಗದಳ ನಿಷೇಧಿಸಲು ಸಾಧ್ಯವಿಲ್ಲ… ಅದೊಂದು ಭ್ರಮೆ: ಪುನೀತ್ ಅತ್ತಾವರ

09:43 PM May 02, 2023 | Team Udayavani |

ಮಂಗಳೂರು: ಬಜರಂಗ ದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿರುವುದನ್ನು ಖಂಡಿಸಿ ಬಜರಂಗ ದಳ ಕಾರ್ಯಕರ್ತರು ಮಂಗಳವಾರ ರಾತ್ರಿ ಮಂಗಳೂರಿನ ಕದ್ರಿ ಮಲ್ಲಿಕಟ್ಡೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಪ್ರಣಾಳಿಕೆಯ ಪ್ರತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಜರಂಗ ದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಅವರು, ಬಜರಂಗದಳ ನಿಷೇಧಿಸುವುದು ಸಾಧ್ಯವಿಲ್ಲ. ಅದೊಂದು ಭ್ರಮೆ ಮಾತ್ರ. ಬಜರಂಗ ದಳ ಯಾವತ್ತು ಕೂಡ ದೇಶದ್ರೋಹಿ ಕೆಲಸ ಮಾಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮನೆಯಿಂದಲೇ ಮತದಾನ‌: ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌

Advertisement

Udayavani is now on Telegram. Click here to join our channel and stay updated with the latest news.

Next