Advertisement

ದಕ್ಷಿಣ ಕನ್ನಡದ ರಾಕೇಶ್‌ ಕೃಷ್ಣ ಸಹಿತ ಇಬ್ಬರಿಗೆ ಬಾಲ ಪುರಸ್ಕಾರ

11:44 PM Jan 24, 2021 | Team Udayavani |

ಹೊಸದಿಲ್ಲಿ: ದಕ್ಷಿಣ ಕನ್ನಡದ ರಾಕೇಶ್‌ಕೃಷ್ಣ ಕೆ. ಮತ್ತು ಬೆಂಗಳೂರಿನ ವೀರ್‌ ಕಶ್ಯಪ್‌ ಅವರಿಗೆ ಕೇಂದ್ರ ಸರಕಾರದ ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಲಭಿಸಿದೆ.

Advertisement

ಒಟ್ಟು 32 ಮಕ್ಕಳು  ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ನಾವೀನ್ಯತೆ ವಿಭಾಗದಲ್ಲಿ 9, ಕಲೆ ಮತ್ತು ಸಂಸ್ಕೃತಿಯಲ್ಲಿ 7, ಶೈಕ್ಷಣಿಕ ಸಾಧನೆ ಮತ್ತು ಕ್ರೀಡಾ ವಿಭಾಗಗಳಲ್ಲಿ ತಲಾ 5, ಶೌರ್ಯ ವಿಭಾಗದಲ್ಲಿ 3 ಮತ್ತು ಸಾಮಾಜಿಕ ಸೇವೆ ವಿಭಾಗದಲ್ಲಿ ಒಬ್ಬರಿಗೆ ಪ್ರಶಸ್ತಿ ಲಭಿಸಿದೆ. ಈ ಮಕ್ಕಳ ಜತೆಗೆ ಪ್ರಧಾನಿ ಮೋದಿ ಸೋಮವಾರ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next