Advertisement

ಎಸ್ಸಿ-ಎಸ್ಟಿ ಕಾಲೋನಿ ಅಭಿವೃದ್ದಿಗೆ ಆದ್ಯತೆ ನೀಡಿ

03:44 PM Jan 28, 2022 | Team Udayavani |

ಬಳ್ಳಾರಿ: ಪರಿಶಿಷ್ಟ ವರ್ಗಗಳ ಕಾಲೋನಿಗಳಅಭಿವೃದ್ಧಿಗೆ ಸಂಬಂಧಿ ಸಿದಂತೆ ಬಿಡುಗಡೆಯಾಗಿರುವಅನುದಾನವನ್ನು ನಿಗದಿಪಡಿಸಿದ ಅವ ಧಿಯೊಳಗೆಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಖರ್ಚು ಮಾಡಬೇಕು.ಯಾವುದೇ ರೀತಿಯಲ್ಲಿ ಹಣ ಲೋಪವಾಗದಂತೆನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಂಸದವೈ.ದೇವೇಂದ್ರಪ್ಪ ಸೂಚನೆ ನೀಡಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದಜಿಲ್ಲಾ ಅಭಿವೃದ್ಧಿ ಸಹಕಾರ ಮತ್ತು ಮೇಲ್ವಿಚಾರಣಾಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು. ಈ ಹಿಂದಿನ ಸಂಸದರಾಗಿದ್ದಬಿ.ಶ್ರೀರಾಮುಲು ಮತ್ತು ವಿ.ಎಸ್‌. ಉಗ್ರಪ್ಪ ಅವರಅವಧಿ ಯಲ್ಲಿನ ಅನುದಾನದಡಿ ಕೈಗೆತ್ತಿಕೊಳ್ಳಲಾದಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆಸೂಚನೆ ನೀಡಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಅಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಪರಿಶೀಲನೆಗೆಸಮಯ ನಿಗದಿಪಡಿಸುವಂತೆ ಸಂಸದರಾದದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ| ಸೈಯದ್‌ನಾಸೀರ್‌ ಹುಸೇನ್‌ ಅಧಿಕಾರಿಗಳಿಗೆ ತಿಳಿಸಿದಅವರು, ಸರ್ಕಾರದ ಕಾರ್ಯಕ್ರಮಗಳ ಉದ್ಘಾಟನೆಸಂದರ್ಭದಲ್ಲಿ ಜನಪ್ರತಿನಿಧಿ ಗಳನ್ನು ಕಡೆಗಣಿಸದಂತೆಅವರು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next