Advertisement

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

05:08 PM Feb 05, 2021 | Team Udayavani |

ಹರಪನಹಳ್ಳಿ: ಮಾಜಿ ಸಚಿವ, ಕೆಪಿಸಿಸಿ ವಕ್ತಾರ, ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಅವರ ದ್ವಿತೀಯ ಪುತ್ರ ಪಿ.ಟಿ.ಭರತ್‌ಅವರು ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಆನ್‌ಲೈನ್‌ನಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ 3328 ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದಾರೆ. ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಎರಡನೇ ಬಾರಿಗೆ ಲಕ್ಷ್ಮೀ ಪುರ ಗ್ರಾಪಂ ಸದಸ್ಯರಾಗಿ ಪಿ.ಟಿ.ಭರತ್‌ ಮರು ಆಯ್ಕೆಯಾಗಿದ್ದಾರೆ.

Advertisement

ಓದಿ : ಬಸ್‌ ಸಂಚಾರ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ

Advertisement

Udayavani is now on Telegram. Click here to join our channel and stay updated with the latest news.

Next