Advertisement

ಮಠದಲ್ಲೇ ನೇಣು ಬಿಗಿದುಕೊಂಡು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ! ಕಾರಣ ನಿಗೂಢ

08:37 AM Oct 24, 2022 | Team Udayavani |

ರಾಮನಗರ : ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪಾಟ್ನಾ : ಬಟ್ಟೆ ತೊಳೆಯಲು ಹೋದ ನಾಲ್ವರು ಬಾಲಕಿಯರು ಸೇರಿ ಐದು ಮಂದಿ ನಿರುಪಾಲು

Advertisement

Udayavani is now on Telegram. Click here to join our channel and stay updated with the latest news.

Next