Advertisement

ದಿಕ್ಕು ದೆಸೆ ಇಲ್ಲದ ಬಜೆಟ್: ಬಂಡೆಪ್ಪ ಕಾಶಂಪೂರ್ ಟೀಕೆ

03:20 PM Mar 08, 2021 | Team Udayavani |

ಬೆಂಗಳೂರು: ಸಿಎಂ ಬಿ ಎಸ್ ಯಡಿಯೂರಪ್ಪ ಇಂದು ಮಂಡಿಸಿದ ಬಜೆಟ್ ನಿರಾಶೆಯಿಂದ ಕೂಡಿದೆ. ಈ ಬಜೆಟ್ ಗೆ ದಿಕ್ಕು ದೆಸೆ ಏನೂ ಇಲ್ಲ ಎಂದು ಜೆಡಿಎಸ್ ಮುಖಂಡ, ಶಾಶಕ ಬಂಡೆಪ್ಪ ಕಾಶಂಪೂರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ರೈತರಿಗೆ ಸಾಕಷ್ಟು ಕೊಡಗೆ ಕೊಡಬಹುದೆಂದು ನೀರಿಕ್ಷೆ ಇಡಲಾಗಿತ್ತು. ಆದರೆ ರೈತರಿಗೆ ಬಜೆಟ್ ನಿಂದ ಉಪಯೋಗಿವಿಲ್ಲ. ಯಾವುದೇ ವರ್ಗದ ಬಡ ಜನರಿಗೆ ಏನೂ ಉಪಯೋಗವಿಲ್ಲ ಎಂದರು.

ಇದನ್ನೂ ಓದಿ:ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಬಿಎಸ್ ವೈ ಒಳ್ಳೆಯ ಬಜೆಟ್ ನೀಡಿದ್ದಾರೆ: ಅಶೋಕ್

ಬಜೆಟ್ ನಲ್ಲಿ ಯುವಕರಿಗೆ ಏನೂ ಪ್ರೋತ್ಸಾಹ ಕೊಡುವ ಯೋಜನೆಗಳು ಇಲ್ಲ. ಪೆಟ್ರೋಲ್, ಡೀಸಲ್ ತೆರಿಗೆ ಕಡಿಮೆ ಮಾಡಬೇಕಿತ್ತು, ತೆರಿಗೆ ಕಡಿಮೆ ಮಾಡುವ ಮೂಲಕ ದರ ಕಡಿಮೆ ಮಾಡಬೇಕಿತ್ತು, ಆದರೆ ಮಾಡಿಲ್ಲ. ಇದೊಂದು ಡಬ್ಬಾ ಬಜೆಟ್ ಎಂದು ಟೀಕಿಸಿದರು.

ಇದನ್ನೂ ಓದಿ: ರಾಜ್ಯ ಬಜೆಟ್-2021 : ಕಳಸಾ-ಬಂಡೂರಿ ಯೋಜನೆಗೆ ಭರ್ಜರಿ ಅನುದಾನ ಘೋಷಣೆ  

Advertisement
Advertisement

Udayavani is now on Telegram. Click here to join our channel and stay updated with the latest news.

Next