Advertisement

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಕೋವಿಡ್ ಸೋಂಕು ದೃಢ

04:55 PM Dec 22, 2020 | sudhir |

ಬೆಂಗಳೂರು: ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Advertisement

ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ‌ ಹಾಗೂ ಆರೋಗ್ಯವಾಗಿದ್ದಾರೆ ಎಂದು ಆಯುಕ್ತರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದಾರೆ.

ಆಯುಕ್ತರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಯುಕ್ತರೊಂದಿಗೆ ಸಭೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಿಬ್ಬಂದಿ ಹಾಗೂ ಆಯುಕ್ತರ ಜೊತೆ ಸಂಪರ್ಕದಲ್ಲಿದ್ದ ಸಾರ್ವಜನಿಕರು ಹೋಂಕ್ವಾರಂಟೈನ್ ಗೆ ಒಳಗಾಗಲು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಅತ್ತ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದರೆ, ಇತ್ತ ಚುನಾವಣಾ ಅಭ್ಯರ್ಥಿ ನೇಣಿಗೆ ಶರಣು

Advertisement

Udayavani is now on Telegram. Click here to join our channel and stay updated with the latest news.

Next