Advertisement

ಕೆಎಂಎಫ್ ಅಧ್ಯಕ್ಷಗಾದಿಗೆ ಮುಗಿಯದ ಹಗ್ಗಜಗ್ಗಾಟ; ರವೀಂದ್ರ v/s ನಾಗರಾಜ್

03:21 PM Mar 25, 2017 | Sharanya Alva |

ಬೆಂಗಳೂರು:ಪ್ರತಿಷ್ಠಿತ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷರನ್ನಾಗಿ ಹರಪನಹಳ್ಳಿ ಕಾಂಗ್ರೆಸ್ ಶಾಸಕ ಎಂಪಿ ರವೀಂದ್ರ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ ಬೆನ್ನಲ್ಲೇ ಕೆಎಂಎಫ್ ಅಧ್ಯಕ್ಷಗಾದಿಗಾಗಿ ಹೈಡ್ರಾಮಾ ಆರಂಭವಾಗಿದೆ.

Advertisement

ತಾನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ, ನನ್ನ ರಾಜೀನಾಮೆ ಫೇಕ್ ಎಂದು ಹಾಲಿ ಅಧ್ಯಕ್ಷ ಪಿ.ನಾಗರಾಜು ಅವರು ವಾದಿಸುತ್ತಿದ್ದರೆ, ಮತ್ತೊಂದೆಡೆ ಬೆಂಗಳೂರಿನಲ್ಲಿ ಕೆಎಂಎಫ್ ಕೇಂದ್ರ ಕಚೇರಿ ಎದುರು ನಾಗರಾಜು ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಎಂಎಫ್ ಅಧ್ಯಕ್ಷ ನಾಗರಾಜ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ, ನಾಗರಾಜ್ ಅವರನ್ನೇ ಕೆಎಂಎಫ್ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next