Advertisement

ಬೆಂಗಳೂರು ರೈಲು ಪುನರಾರಂಭ ಇನ್ನಷ್ಟು ತಡ?

11:04 AM Aug 20, 2019 | Team Udayavani |

ಸುಬ್ರಹ್ಮಣ್ಯ: ಬೆಂಗಳೂರು-ಮಂಗಳೂರು ರೈಲು ಮಾರ್ಗದ ಎಡಕುಮೇರಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿ ಹಳಿಗಳಿಗೆ ಹಾನಿಯುಂಟಾಗಿದ್ದು, ಅದರ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ.

Advertisement

20 ಕ್ರೇನ್‌ ಮತ್ತು 500ಕ್ಕೂ ಅಧಿಕ ರೈಲ್ವೇ ಹಾಗೂ ಖಾಸಗಿ ಕಾರ್ಮಿಕರನ್ನು ಬಳಸಿಕೊಂಡು ದುರಸ್ತಿ ನಡೆಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಂಡು ರೈಲು ಯಾನ ಈ ಮಾರ್ಗದಲ್ಲಿ ಸಂಚರಿಸಲು ಇನ್ನು ಹತ್ತು ದಿನಗಳು ಹಿಡಿಯಬಹುದು ಎಂದು ರೈಲ್ವೇ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next