Advertisement

ಹಿರಿಯ ವಿದ್ವಾಂಸ ಡಾ ಬನ್ನಂಜೆ ಗೋವಿಂದಾಚಾರ್ಯರಿಗೆ ಪುತ್ರ ವಿಯೋಗ

04:15 PM Dec 02, 2020 | keerthan |

ಉಡುಪಿ: ಹಿರಿಯ ವಿದ್ವಾಂಸ ಡಾ ಬನ್ನಂಜೆ ಗೋವಿಂದಾಚಾರ್ಯರ ಕಿರಿಯ ಪುತ್ರ ವಿಜಯಭೂಷಣ ಆಚಾರ್ಯ (56 ವರ್ಷ) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ರಾತ್ರಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ವಿಜಯಭೂಷಣ ಆಚಾರ್ಯ ಅವರು ತಂದೆ, ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

ಇಂದು ಬೆಳಿಗ್ಗೆ ಅಂಬಲಪಾಡಿಯ ಸ್ವಗೃಗಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಂತರ ಬೀಡಿನಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಓದಿ:ಮೋದಿ ಸರ್ಕಾರದಿಂದ ರೈತ ಸಮುದಾಯಕ್ಕೆ ಅವಮಾನ: ಸಿದ್ದರಾಮಯ್ಯ

Advertisement

Udayavani is now on Telegram. Click here to join our channel and stay updated with the latest news.

Next