Advertisement

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಬಾಬಾ ರಾಮ್‌ದೇವ್ ಭೇಟಿ

01:31 PM Nov 20, 2019 | Team Udayavani |

ಬಂಟ್ವಾಳ: ಯೋಗಗುರು ಬಾಬಾ ರಾಮ್‌ದೇವ್ ಅವರು ಬುಧವಾರದಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಾಹಸ ಪ್ರದರ್ಶನ ವೀಕ್ಷಿಸಿದರು.

Advertisement

ವಿದ್ಯಾಕೇಂದ್ರದ ಸಂಚಾಲಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸ್ವಾಗತಿಸಿದರು. ಈ ವೇಳೆ ಯೋಗಗುರು ಶಿಶು ಮಂದಿರದ ವಿದ್ಯಾರ್ಥಿಗಳ ಜತೆ ಕೊಂಚ ಹೊತ್ತು ಕಾಲ ಕಳೆದರು. ವಿದ್ಯಾಕೇಂದ್ರದ ವಿವಿಧ ಭಾಗಗಳಿಗೆ ತೆರಳಿ ವೀಕ್ಷಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next