Advertisement

ಬಂಟ್ವಾಳ : ಭೀಕರ ರಸ್ತೆ ಅಪಘಾತ ; ಮಡಂತ್ಯಾರಿನ ಕಾಟರಿಂಗ್ ಉದ್ಯಮಿಯ ಸ್ಥಿತಿ ಗಂಭೀರ

04:30 PM Jun 01, 2022 | Team Udayavani |

ಬಂಟ್ವಾಳ:  ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಬುಧವಾರ ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ.

Advertisement

ಘಟನೆಯಲ್ಲಿ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ರಸ್ತೆಯ ಪಕ್ಕಕ್ಕೆ ಇಳಿದಿದೆ.

ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಹುಣಸೂರು : ಹೈ ಟೆಕ್ ಗ್ರಂಥಾಲಯದ ಸುತ್ತ ಬೆಳೆದು ನಿಂತ ಪಾರ್ಥೇನಿಯಂ ಗಿಡ, ಹಾವುಗಳ ಸಂಚಾರ

Advertisement

Advertisement

Udayavani is now on Telegram. Click here to join our channel and stay updated with the latest news.

Next