Advertisement

Barkur ಕೊಲೆ ಪ್ರಕರಣ: ವಿವಿಧ ಆಯಾಮದಲ್ಲಿ ತನಿಖೆ

12:29 AM Mar 05, 2024 | Team Udayavani |

ಬ್ರಹ್ಮಾವರ: ಬಾರಕೂರು ಹನೆಹಳ್ಳಿ ಬಾಳೆಹಿತ್ಲಿನ ಕೃಷ್ಣ (37) ಅವರ ಕೊಲೆ ಪ್ರಕರಣದ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

Advertisement

ಅವರ ಹವ್ಯಾಸ, ಸಂಪರ್ಕ, ಚಟುವಟಿಕೆಗಳ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಈ ಕುರಿತು ಮೂರು ಪ್ರತ್ಯೇಕ ತಂಡ ಕಾರ್ಯಪ್ರವೃತ್ತವಾಗಿದೆ. ಸೆಂಟ್ರಿಂಗ್‌ ಕೆಲಸ ಮಾಡಿಕೊಂಡಿದ್ದ ಕೃಷ್ಣ ಅವರನ್ನು ಶನಿವಾರ ರಾತ್ರಿ ಅವರ ಮನೆಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆಗೈದಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next