Advertisement

ಅನುಭವ ಮಂಟಪದಲ್ಲಿ ಇಷ್ಟಲಿಂಗ ಪೂಜೆ

04:24 PM Feb 23, 2020 | Naveen |

ಬಸವಕಲ್ಯಾಣ: ಇಷ್ಟಲಿಂಗ ಪೂಜೆ ಗುರು, ಲಿಂಗ, ಜಂಗಮ, ವಿಭೂತಿ ರುದ್ರಾಕ್ಷಿ ಸೇರಿದಂತೆ ಅಷ್ಟಾವರಣಗಳನ್ನು ಒಳಗೊಂಡಿದ್ದು, ನಿತ್ತ ಪೂಜೆ ಮಾಡಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂದು ಅನುಭವ ಮಂಟಪ ಸಂಚಾಲಕ ಶ್ರೀ ಶಿವಾನಂದ ಸ್ವಾಮಿಗಳು ಹೇಳಿದರು.

Advertisement

ನಗರದ ಅನುಭವ ಮಂಟಪದಲ್ಲಿ ವಿಶ್ವಗುರುಬಸವ ಧರ್ಮ ಟ್ರಸ್ಟ್‌, ಅನುಭವ ಮಂಟಪ ಆಶ್ರಯದಲ್ಲಿ ಮಹಾಶಿವರಾತ್ರಿ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಷ್ಟಲಿಂಗ ಪೂಜೆಯಿಂದ ದೈಹಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿ ದೊರೆಯುತ್ತದೆ. ಇದರಿಂದ ಸಂತೋಷದ ಜೀವನ ನಡೆಸಬಹುದು ಎಂದರು. ವಿವಿಧ ಬಡಾವಣೆಯ ಶರಣ-ಶರಣೆಯರು ಪಾಲ್ಗೊಂಡು ಪೂಜೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next