Advertisement

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

11:29 AM Oct 17, 2021 | Team Udayavani |

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಂಗಿದ್ದ ಹೋಟೆಲ್ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪಹಾರ ಸೇವಿಸಿದರಾದರು, ಇಬ್ಬರು ನಾಯಕರು ಭೇಟಿಯಾಗಲಿಲ್ಲ.

Advertisement

ಶನಿವಾರ ಹಾವೇರಿ ಜಿಲ್ಕೆ ಹಾನಗಲ್ಲ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಚಾರ ಮುಗಿಸಿ ಸಿದ್ದರಾಮಯ್ಯ ಅವರು ಇಲ್ಲಿನ ವಿಮಾನ ನಿಲ್ದಾಣ ಬಳಿಯ ಫಾರ್ಚ್ಯೂನ್ ಹೋಟೆಲ್ ನಲ್ಲಿ ತಂಗಿದ್ದರು.

ಇದನ್ನೂ ಓದಿ:ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

ಹಾನಗಲ್ಲ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆಂದು ರವಿವಾರ ಬೆಳಿಗ್ಗೆ ವಿಮಾನ ಮೂಲಕ ಹುಬ್ಬಳ್ಳಿ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫಾರ್ಚ್ಯೂನ್ ಹೋಟೆಲ್ ಗೆ ಆಗಮಿಸಿ ಉಪಹಾರ ಸೇವಿಸಿ ಹಾನಗಲ್ಲ ಪ್ರಚಾರಕ್ಕೆ ತರಳಿದರು.

ಇದೇ ವೇಳೆ ಹಲವರು ಸಿಎಂಗೆ ಮನವಿ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next