Advertisement

ವಚನಾನಂದ ಸ್ವಾಮೀಜಿಗಳೊಂದಿಗೆ ಸಚಿವ ಬೊಮ್ಮಾಯಿ ಚರ್ಚೆ

03:15 PM Jan 23, 2021 | Team Udayavani |

ದಾವಣಗೆರೆ: ಬೆಂಗಳೂರಿನ ಶ್ವಾಸಯೋಗ ಸಂಸ್ಥೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ಭೇಟಿ ನೀಡಿ, ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ವಚನಾನಂದ ಮಹಾಸ್ವಾಮೀಜಿಯವರೊಂದಿಗೆ ಕೆಲ ಕಾಲ ಚರ್ಚಿಸಿದರು.

Advertisement

ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2ಎ ವರ್ಗದಡಿ ಮೀಸಲಾತಿ ಕಲ್ಪಿಸಿಕೊಡಬೇಕು. ಕೇಂದ್ರ ಸರ್ಕಾರವು ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು. ಎಂಬ ಪ್ರಸ್ತಾವವನ್ನು ಸಚಿವ ಸಂಪುಟದ ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಸಚಿವ ಬೊಮ್ಮಾಯಿಯವರು ಸಮುದಾಯದ ಶ್ರೇಯೋಭಿವೃದ್ಧಿಗೆ ಸ್ಪಂದಿಸುವ ಭರವಸೆ ನೀಡಿ ಸ್ವಾಮೀಜಿಯವರಿಗೆ ಬೆಂಬಲವಾಗಿ ನಿಲ್ಲುವ ಆಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗ್ರಾಹಕರಿಗೆ ಗಣರಾಜ್ಯೋತ್ಸವದ ಗಿಫ್ಟ್ ನೀಡಿದ ಬಿ ಎಸ್ ಎನ್ ಎಲ್

Advertisement

Udayavani is now on Telegram. Click here to join our channel and stay updated with the latest news.

Next