Advertisement

ಚುನಾವಣಾ ಆಯುಕ್ತರಾಗಿ ಬಸವರಾಜು ಅಧಿಕಾರ ಸ್ವೀಕಾರ

10:57 PM Jul 01, 2019 | Lakshmi GovindaRaj |

ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕಗೊಂಡ ನಿವೃತ್ತ ಹಿರಿಯ ಐಎಎಸ್‌ ಅಧಿಕಾರಿ ಡಾ. ಬಿ.ಬಸವರಾಜು ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.

Advertisement

ಪಿ.ಎನ್‌. ಶ್ರೀನಿವಾಸಾಚಾರಿ ಅವರು ಜೂ.10ರಂದು ನಿವೃತ್ತಿ ಹೊಂದಿದ ಬಳಿಕ ಚುನಾವಣಾ ಆಯುಕ್ತರ ಹುದ್ದೆ ತೆರವುಗೊಂಡಿತ್ತು. ಆ ಹುದ್ದೆಗೆ ಡಾ. ಬಿ. ಬಸವರಾಜು ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಜೂ.28ರಂದು ಆದೇಶ ಹೊರಡಿಸಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next