Advertisement

ಮಠದ ಆವರಣದಲ್ಲೇ ನೇಣಿಗೆ ಶರಣಾದ ಮಡಿವಾಳೇಶ್ವರಮಠದ ಬಸವಸಿದ್ದಲಿಂಗ ಮಹಾಸ್ವಾಮೀಜಿ

11:18 AM Sep 05, 2022 | Team Udayavani |

ಬೈಲಹೊಂಗಲ : ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರಮಠದ ಪೀಠಾಧಿಪತಿ ಬಸವಸಿದ್ದಲಿಂಗ ಮಹಾಸ್ವಾಮೀಜಿ ಮಠದ ಆವರಣದಲ್ಲೇ ಸ್ವಾಮೀಜಿಗಳು ನೇಣಿಗೆ ಶರಣಾಗಿದ್ದಾರೆ‌.

Advertisement

ಮುರಘಾಮಠದ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಆಡಿಯೋದಲ್ಲಿ ಈ ಸ್ವಾಮೀಜಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಕೇಳಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಸ್ಥಳಕ್ಕೆ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ ಭೇಟಿ ನೀಡಿ ಪರಿಶಿಲಿಸುತ್ತಿದ್ದಾರೆ.

ಇದನ್ನೂ ಓದಿ : ರೀಲ್ಸ್ ಮಾಡಲು ಹೋಗಿ ಯುವಕನ ಹುಚ್ಚಾಟ : ರೈಲು ಢಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯ..

Advertisement

Udayavani is now on Telegram. Click here to join our channel and stay updated with the latest news.

Next