Advertisement

ಬ್ಯಾಟರಿ ಶಾರ್ಟ್ ಸರ್ಕ್ಯೂಟ್: ಕೃಷ್ಣಾ ಸೇತುವೆ ಮೇಲೆ ಹೊತ್ತಿ ಉರಿದ ಮಿನಿ ಟ್ಯಾಂಕರ್

10:26 AM Dec 19, 2021 | Team Udayavani |

ರಾಯಚೂರು: ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ತಾಲೂಕಿನ ಕೃಷ್ಣ ನದಿ ಸೇತುವೆ ಮೇಲೆ ಮಿನಿ ಟ್ಯಾಂಕರ್ ಹೊತ್ತಿ ಉರಿದ ಘಟನೆ ಶನಿವಾರ ರಾತ್ರಿ ನಡೆದಿದೆ.

Advertisement

ತೆಲಂಗಾಣ‌ ಮೂಲದ ಮಿನಿ ಟ್ಯಾಂಕರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಟೈರ್ ಗಳಿಗೆ ಹೊತ್ತಿಕೊಂಡಿದೆ ಬಳಿಕ ಇಡೀ ವಾಹನ ಸುಟ್ಟು ಹೋಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ‌.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ‌‌ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ

ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಹೈದರಬಾದ್ ಮುಖ್ಯರಸ್ತೆಯಾದ ಕಾರಣ ಘಟನೆಯಿಂದ ಕೆಲಕಾಲ ಪ್ರಯಾಣಿಕರ ಸಂಚಾರಕ್ಕೆ ಅಡಚಣೆಯಾಯಿತು

Advertisement

Udayavani is now on Telegram. Click here to join our channel and stay updated with the latest news.

Next