Advertisement

ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಚಿವ ಬಿ.ಸಿ.ಪಾಟೀಲ್

01:58 PM Nov 26, 2021 | Team Udayavani |

ಹಾವೇರಿ: ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ಜಿಲ್ಲೆಯ ಶಿಗ್ಗಾವಿ ಹಾಗೂ ಸವಣೂರು ತಾಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿದರು.

Advertisement

ಇಂದು ಕೃಷಿ ಸಚಿವರು ಬಿ.ಸಿ.ಪಾಟೀಲ್ ರವರು ಹಾವೇರಿ ಜಿಲ್ಲೆಯ ತಿಮ್ಮಾಪುರ, ಶ್ಯಾಡಂಬಿ, ಹೊಸೂರ, ಗುಂಡೂರ ಶಿಗ್ಗಾವಿ ಹಾಗೂ ಸವಣೂರು ತಾಲೂಕಿನ ಹುರಳಿಕುಪ್ಪಿ, ಮನ್ನಂಗಿ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಹತ್ತಿ, ಭತ್ತ,ಮೆಕ್ಕೆಜೋಳ  ಬೆಳೆ ಹಾನಿ ಪರಿಶೀಲಿಸಿ ರೈತರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ:ಟೆಂಡರ್ ಗಳಲ್ಲಿ ಪರ್ಸೆಂಟೇಜ್ ಜಾಸ್ತಿಯಾಗಿದ್ದು ಕಾಂಗ್ರೆಸ್ ಕಾಲದಲ್ಲಿ: ಸಿಎಂ

ಈ ಸಂದರ್ಭದಲ್ಲಿ ರೈತರು ಮತ್ತು ಅಧಿಕಾರಿಗಳು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next