Advertisement

ಬೆಳಗಾವಿಯಲ್ಲಿ ಬಿಜೆಪಿ ಗ್ರಾಮ ಪಂಚಾಯತ್‌ ಸದಸ್ಯನ ಬರ್ಬರ ಹತ್ಯೆ

10:49 AM Jun 01, 2019 | Team Udayavani |

ಬೆಳಗಾವಿ: ಬೈಲೂರು ಗ್ರಾಮದಲ್ಲಿ ಬಿಜೆಪಿಯ ಗ್ರಾಮ ಪಂಚಾಯತ್‌ ಸದಸ್ಯ ನಾಗಪ್ಪ ಜಿಡ್ಡನ್ನವರ (45) ಅವರನ್ನು ಗುರುವಾರತಡರಾತ್ರಿ ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.

Advertisement

ಸಂತಿ ಬಸ್ತವಾಡ ಗ್ರಾಮದ ನಿವಾಸಿಯಾಗಿರುವ ನಾಗಪ್ಪ ಸ್ಥಳೀಯ ಬಿಜೆಪಿ ಮುಖಂಡರಾಗಿದ್ದರು. ರಸ್ತೆಬದಿಯಲ್ಲಿ ರಕ್ತಸಿಕ್ತ ಶವ ಪತ್ತೆಯಾಗಿದೆ.

ರಾಜಕೀಯ ವೈಷಮ್ಯದಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದುತನಿಖೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next