Advertisement
ಬಸ್ತವಾಡ ಗ್ರಾಮದಲ್ಲಿ ಜೈನ ಜಾತ್ರೆಗೆ ಬಂದಿದ್ದ ಆದಿತ್ಯಾ ಕಲ್ಲಪ್ಪ ಪಾಟೀಲ ಹಾಗೂ ದರ್ಶನ ಬಾಹುಬಲಿ ಕುಡಚಿ ಇವರಿಬ್ಬರ ಮಧ್ಯೆ ಪಾರಿವಾಳದ 1500 ರೂ. ಬಗ್ಗೆ ಗಲಾಟೆಯಾಗಿದೆ. ಆದಿತ್ಯಾ ಪಾಟೀಲ ಹಾಗೂ ಈತನೊಂದಿಗರ ಇನ್ನೂ 8 ಜನ ಸೇರಿ ದರ್ಶನ ಕುಡಚಿಯನ್ನು ಹೊಡೆದಿದ್ದು, ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮೂವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
Advertisement
Belagavi: ಪಾರಿವಾಳಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ
08:08 AM Dec 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.