Advertisement

Bellary ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ ಅಹ್ಮದ್‌ ಖಾನ್‌ ಹೆಗಲಿಗೆ

12:52 AM Jun 22, 2024 | Team Udayavani |

ಹೊಸಪೇಟೆ: ವಾಲ್ಮೀಕಿ ನಿಗಮದ ಹಗರಣದಿಂದ ನಾಗೇಂದ್ರ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್‌ ಅಹ್ಮದ್‌ ಖಾನ್‌ ವಹಿಸುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Advertisement

ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯ
ನಗರ ಜಿಲ್ಲಾ ಉಸ್ತುವಾರಿ ಆಗಿರುವ ಜಮೀರ್‌ಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡಲಾಗುವುದು.

ಈ ಕುರಿತು ಅ ಧಿಕೃತ ಆದೇಶ ಶನಿವಾರ ಹೊರಡಿಸಲಾಗುವುದು. ತತ್‌ಕ್ಷಣದಿಂದಲೇ ಹೊಣೆಗಾರಿಕೆ ತೆಗೆದು ಕೊಳ್ಳುವಂತೆ ಜಮೀರ್‌ ಅವರಿಗೂ ನಿರ್ದೇಶನ ನೀಡಲಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next