Advertisement
ಹಲವು ದಿನಗಳಿಂದ ಕಟ್ಟೆಬಸಪ್ಪನವರು ಅನಾರೋಗ್ಯದಿಂದ ಬಳಲುತ್ತಿ ದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಮಂಗಳವಾರ ಕೊನೆಯುಸಿರೆಳೆದರು. ಮೃತ ದಂಪತಿಗೆ ಪುತ್ರರು, ಪುತ್ರಿಯರು ಇದ್ದಾರೆ. ಈ ಘಟನೆಯಿಂದಾಗಿ ವಿಜಯದಶಮಿ ಸಂಭ್ರಮದಲ್ಲಿದ್ದ ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ. Advertisement
ಸಾವಿನಲ್ಲೂ ಒಂದಾದ ಬಳ್ಳಾರಿ ರೈತ ದಂಪತಿ
10:28 PM Oct 08, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.