Advertisement

ಬೆಳ್ತಂಗಡಿ: ವಿದ್ಯಾರ್ಥಿಗಳಿಬ್ಬರ ಹೊಡೆದಾಟ

01:10 AM May 26, 2019 | Team Udayavani |

ಬೆಳ್ತಂಗಡಿ: ಮೊಬೈಲ್‌ ಸಂದೇಶದ ವಿಚಾರವಾಗಿ ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರ ಜಗಳ ಪೊಲೀಸ್‌ ಮೆಟ್ಟಿಲೇರಿದೆ.
ಶನಿವಾರ ಬೆಳಗ್ಗೆ ಕಾಂಗ್ರೆಸ್‌ – ಬಿಜೆಪಿ ಪಕ್ಷದ ವಿಚಾರವಾಗಿ ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಇದೆ ವಿಚಾರಕ್ಕೆ ಹೊರಗಿನ ಎರಡು ವಿದ್ಯಾರ್ಥಿ ಸಂಘಟನೆಯ 15 ಮಂದಿ ಯುವಕರು ಪೊಲೀಸ್‌ ಅನುಮತಿ ಪಡೆಯದೆ ಬೆಳ್ತಂಗಡಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ¨ªಾರೆ. ಇದಕ್ಕೆ ತಡೆಯೊಡ್ಡಿದಾಗ ಇಬ್ಬರು ಪೊಲೀಸರ ಮೇಲೆ ಕೈಮಾಡಲು ಮುಂದಾಗಿ¨ªಾರೆ. ಈವೇಳೆ ಪೊಲೀಸರು ರಕ್ಷಣೆಗಾಗಿ ಲಾಠಿ ಜಾರ್ಜ್‌ಗೆ ಮುಂದಾಗಿ¨ªಾರೆ. ಹಲವರು ಪರಾರಿಯಾಗಿದ್ದು, 9 ಮಂದಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿ¨ªಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next