Advertisement

Belthangady ನೆರಿಯ: ಕಡವೆ ಬೇಟೆ; ಆರೋಪಿ ವಶಕ್ಕೆ

12:03 AM Jan 08, 2024 | Team Udayavani |

ಬೆಳ್ತಂಗಡಿ: ನೆರಿಯ ಗ್ರಾಮದ ಕುಲೆನಾಡಿಯಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್‌ ಕುಮಾರ್‌ (59)ನನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು, ಬೇಟೆಗೆ ಬಳಸಿದ ಬಂದೂಕು, 5 ಕೆ.ಜಿ. ಮಾಂಸ ಹಾಗೂ ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದೆ.

Advertisement

ಬೇಟೆಯಾಡಿದ ಸ್ಥಳದಲ್ಲಿ ಚರ್ಮ, ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರಿದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next