Advertisement

Belthangady ಹೊಳೆಯಲ್ಲಿ ಮೃತದೇಹ ಪತ್ತೆ

01:10 AM Aug 28, 2023 | Team Udayavani |

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಹೊಳೆ ಬದಿ ಕೊಳೆತ ಸ್ಥಿತಿಯಲ್ಲಿ ಗುರುತು ಪತ್ತೆ ಸಿಗದ ಮೃತದೇಹವೊಂದು ಆ. 27ರಂದು ಪತ್ತೆಯಾಗಿದೆ.

Advertisement

ಯಾದವ ಎಂಬವರು ಹಳ್ಳಿಮದ್ದಿಗೆಂದು ಮದ್ದಿನ ಗಿಡಗಳನ್ನು ಸಂಗ್ರಹಿಸಲು ಕಾಡಿಗೆ ತೆರಳಿದ್ದಾಗ ಹೊಳೆಯ ಬದಿಯಲ್ಲಿರುವ ಕಲ್ಲುಗಳ ಮಧ್ಯೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸು ಮೃತಪಟ್ಟು ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next