Advertisement

ನಟಿ ಶ್ರದ್ಧಾ ಕಪೂರ್‌ ಸಹೋದರ ಸಿದ್ಧಾಂತ್‌ ಕಪೂರ್‌ಗೆ ನೋಟಿಸ್‌

10:17 PM Jul 22, 2022 | Team Udayavani |

ಬೆಂಗಳೂರು: ಬಾಲಿವುಡ್‌ ಖ್ಯಾತ ನಟಿ ಶ್ರದ್ಧಾ ಕಪೂರ್‌ ಸಹೋದರ ಸಿದ್ಧಾಂತ್‌ ಕಪೂರ್‌ಗೆ ಹಲಸೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ.

Advertisement

ಸಿದ್ಧಾಂತ್‌ ಕಪೂರ್‌ ಬೆಂಗಳೂರಿನ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ಆ ವೇಳೆ ಸಿದ್ಧಾಂತ್‌ ಡ್ರಗ್ಸ್‌ ಸೇವಿಸಿರುವುದು ದೃಢಪಟ್ಟಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು.

ಆದರೆ, ಸಿದ್ಧಾಂತ್‌ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರ ಬಂದಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್‌ ಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next