Advertisement

ವಿಚಾರಣಾಧೀನ ಕೈದಿಗೆ ಮೊಬೈಲ್‌ ಕೊಡಲು ಯತ್ನಿಸಿದ ಮಹಿಳೆ

11:10 PM Jan 26, 2023 | Team Udayavani |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿರುವ ವಿಚಾರಣಾಧೀನ ಮಹಿಳಾ ಕೈದಿಗೆ ನೀಡಲು ತಂದಿದ್ದ ಮೊಬೈಲ್‌ ಜಪ್ತಿ ಮಾಡಲಾಗಿದೆ.

Advertisement

ವಿಚಾರಣಾಧೀನ ಕೈದಿ ಜಯಮ್ಮ ಎಂಬವರನ್ನು ಭೇಟಿಯಾಗಲು ಬಂದಿದ್ದ ಗುರು ಲಕ್ಷ್ಮಮ್ಮ ಎಂಬವರ ಬ್ಯಾಗ್‌ ಶೋಧಿಸಿದಾಗ ಮೊಬೈಲ್‌ ಪತ್ತೆಯಾಗಿದೆ. ಈ ಸಂಬಂಧ ಜಯಮ್ಮ ಹಾಗೂ ಗುರು ಲಕ್ಷ್ಮಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜ.23ರಂದು ಮಧ್ಯಾಹ್ನ ಗುರು ಲಕ್ಷ್ಮಮ್ಮ ಜೈಲಿಗೆ ಬಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next