Advertisement

ವಿಚಾರಣಾಧೀನ ಕೈದಿಗೆ ಮೊಬೈಲ್‌ ಕೊಡಲು ಯತ್ನಿಸಿದ ಮಹಿಳೆ

11:10 PM Jan 26, 2023 | Team Udayavani |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿರುವ ವಿಚಾರಣಾಧೀನ ಮಹಿಳಾ ಕೈದಿಗೆ ನೀಡಲು ತಂದಿದ್ದ ಮೊಬೈಲ್‌ ಜಪ್ತಿ ಮಾಡಲಾಗಿದೆ.

Advertisement

ವಿಚಾರಣಾಧೀನ ಕೈದಿ ಜಯಮ್ಮ ಎಂಬವರನ್ನು ಭೇಟಿಯಾಗಲು ಬಂದಿದ್ದ ಗುರು ಲಕ್ಷ್ಮಮ್ಮ ಎಂಬವರ ಬ್ಯಾಗ್‌ ಶೋಧಿಸಿದಾಗ ಮೊಬೈಲ್‌ ಪತ್ತೆಯಾಗಿದೆ. ಈ ಸಂಬಂಧ ಜಯಮ್ಮ ಹಾಗೂ ಗುರು ಲಕ್ಷ್ಮಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜ.23ರಂದು ಮಧ್ಯಾಹ್ನ ಗುರು ಲಕ್ಷ್ಮಮ್ಮ ಜೈಲಿಗೆ ಬಂದಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next