Advertisement

Bhadravathi; ರಸ್ತೆ ಬದಿ ಮರಕ್ಕೆ ಕಾರು ಡಿಕ್ಕಿ; ಚಾಲಕ ಸಾವು

09:26 AM Dec 16, 2023 | Team Udayavani |

ಶಿವಮೊಗ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಸುಕಿನ ಜಾವ ಭದ್ರಾವತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.

Advertisement

ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಮೃತ ದುರ್ದೈವಿ.

ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್ ಪಿ ಮಾರ್ಗವಾಗಿ ಹೋಗುತ್ತಿರುವಾಗ ಘಟನ ನಡೆದಿದೆ.

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next