Advertisement

Bhagamandal: ತಲಕಾವೇರಿಯಲ್ಲಿ ಅ.17ರಂದು ತೀರ್ಥೋದ್ಭವ

12:20 AM Sep 15, 2024 | Team Udayavani |

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಅ.17ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತೀರ್ಥೋದ್ಭವ ನಡೆಯಲಿದೆ.

Advertisement

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ತುಲಾ ಸಂಕ್ರಮಣ ಜಾತ್ರೆಯ ಪೂರ್ವಭಾವಿಯಾಗಿ ಸೆ.26ರಂದು ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ 8.35ಕ್ಕೆ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.4ರಂದು ಬೆಳಗ್ಗೆ 10.21ಕ್ಕೆ ಆಜ್ಞಾ ಮುಹೂರ್ತ, ಅ.14ರಂದು ಬೆಳಗ್ಗೆ 11.35ಕ್ಕೆ ಅಕ್ಷಯ ಪಾತ್ರೆ ಇಳಿಸುವುದು, ಸಂಜೆ 4.15 ಗಂಟೆಗೆ ಕಾಣಿಕೆ ಡಬ್ಬ ಇಳಿಸುವ ಕಾರ್ಯಕ್ರಮಗಳು ನಡೆಯಲಿವೆ.

Advertisement

Udayavani is now on Telegram. Click here to join our channel and stay updated with the latest news.

Next