Advertisement

Karnataka: ಮಹಿಳಾ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಭಾಗೀರಥಿ ಮುರುಳ್ಯ

01:27 AM Aug 12, 2023 | Team Udayavani |

ಸುಳ್ಯ: ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಅವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆಯಾಗಿದ್ದಾರೆ.

Advertisement

ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ. ಅವರು ಕಾರ್ಯ ನಿರ್ವಹಿಸಲಿದ್ದಾರೆ.

ಸಮಿತಿಗೆ 15 ವಿಧಾನಸಭಾ ಸದಸ್ಯರು ಹಾಗೂ 5 ವಿಧಾನ ಪರಿಷತ್‌ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next