Advertisement
ಸುಮಾರು ಎರಡು ತಾಸುಗಳ ಕಾಲ ಭಜನ ಕಾರ್ಯಕ್ರಮ ನಡೆಯಿತು. ಮಂಡಳಿಯವರು ಮರಾಠಿ ಭಜನೆಗಳನ್ನು ಹಾಡಿ ನೆರೆದ ಭಕ್ತಾದಿಗಳನ್ನು ರಂಜಿಸಿದರು. ಹಿಮ್ಮೇಳದಲ್ಲಿ ಹಾರ್ಮೋನಿಯಂನಲ್ಲಿ ಮಲ್ಪೆ ವಿಶ್ವನಾಥ ಪೈ, ತಬಲಾದಲ್ಲಿ ಪುರುಷೋತ್ತಮ ಶೆಣೈ ಅವರು ಸಹಕರಿಸಿದರು. ಶ್ರದ್ಧಾನಂದ ವೃದ್ಧಾಶ್ರಮದ ಅಸಿಸ್ಟೆಂಟ್ ಸುಪರಿಂ ಟೆಂಡೆಂಟ್ ಅರುಂಧತಿ ಡೊಲಾಸ್, ಸಹಾಯಕಿ ಅರ್ಚನಾ, ವಿಶ್ವಸ್ತರಾದ ಜಗದೀಶ್ ಶೆಟ್ಟಿ ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement
ಶ್ರೀ ವೆಂಕಟರಮಣ ಭಜನ ಮಂಡಳಿಯವರಿಂದ ಭಜನೆ
04:16 PM Sep 18, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.