Advertisement

ಭರಾಟೆ ಪೂಜೆ

11:14 AM Jun 26, 2018 | |

ಶ್ರೀಮುರಳಿ ನಾಯಕರಾಗಿರುವ “ಭರಾಟೆ’ ಚಿತ್ರದ ಸ್ಕ್ರಿಪ್ಟ್ ಪೂಜೆ ಸೋಮವಾರ ಚಂದ್ರಲೇಔಟ್‌ನ ಪಂಚಮುಖೀ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು. ಈ ಚಿತ್ರವನ್ನು ಚೇತನ್‌ಕುಮಾರ್‌ ನಿರ್ದೇಶಿಸುತ್ತಿದ್ದು, ಸುಪ್ರೀತ್‌ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಶ್ರೀಲೀಲಾ ನಾಯಕಿಯಾದರೆ, ಭುವನ್‌ ಅವರ ಛಾಯಾಗ್ರಹಣವಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next