Advertisement

ಬಿ.ಜಿ.ಕೆರೆಯಿಂದ ಪಾದಯಾತ್ರೆ ಆರಂಭ: ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೆವಾಲಾ ಸಾಥ್

08:12 AM Oct 13, 2022 | Team Udayavani |

ಚಿತ್ರದುರ್ಗ: ಭಾರತ್ ಜೋಡೋ ಯಾತ್ರೆಯ 13 ನೇ ದಿನದ ಪಾದಯಾತ್ರೆ ಗುರುವಾರ ಬೆಳಗ್ಗೆ 7.10ಕ್ಕೆ ಬಿ.ಜಿ.ಕೆರೆ ಹೆದ್ದಾರಿಯ ಅಂಡರ್ ಪಾಸ್ ನಿಂದ ಪ್ರಾರಂಭವಾಯಿತು.

Advertisement

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ವಿಪಕ್ಷ‌ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್ ಮತ್ತಿತರರು ಹೆಜ್ಜೆ ಹಾಕುತ್ತಿದ್ದಾರೆ.

ಬಿ.ಜಿ.ಕೆರೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಪಾದಯಾತ್ರೆ ಪ್ರಾರಂಭವಾಯಿತು.

ಬೆಳಗ್ಗೆ 11 ಗಂಟೆಗೆ ಕೋನಸಾಗರ ಬಳಿ ವಾಸ್ತವ್ಯ ಮಾಡಲಿದ್ದು, ಸಂಜೆ 4 ಗಂಟೆಗೆ ಇಲ್ಲಿಂದ ಪಾದಯಾತ್ರೆ ಪ್ರಾರಂಭವಾಗಿ ಸಂಜೆ 7 ಗಂಟೆಗೆ ರಾಂಪುರ ಬಳಿ ವಾಸ್ತವ್ಯ ಮಾಡಲಿದ್ದಾರೆ.

ಇದನ್ನೂ ಓದಿ : ವೆಲ್ಲಿಂಗ್ಟನ್‌: ನ್ಯೂಜಿಲೆಂಡ್‌ನ‌ಲ್ಲಿ 477 ತಿಮಿಂಗಿಲಗಳ ಸಾವು

Advertisement

 

Advertisement

Udayavani is now on Telegram. Click here to join our channel and stay updated with the latest news.

Next