Advertisement

Pro tem Speaker ಸ್ಥಾನಕ್ಕೆ ಬಿಜೆಪಿ ಸಂಸದ ಭರ್ತೃಹರಿ

12:47 AM Jun 21, 2024 | Team Udayavani |

ಹೊಸದಿಲ್ಲಿ: ಒಡಿಶಾದ ಬಿಜೆಪಿ ನಾಯಕ ಭರ್ತೃಹರಿ ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಿಸಿದ್ದಾರೆ. ನೂತನ ಸ್ಪೀಕರ್‌ ಆಯ್ಕೆಯಾಗು ವವರೆಗೂ ಅವರು ಕಾರ್ಯನಿರ್ವ ಹಿಸಲಿದ್ದಾರೆ. ಸೋಮವಾರ‌ ಶುರುವಾಗಲಿರುವ 18ನೇ ಲೋಕ ಸಭೆಯ ವಿಶೇಷ ಅಧಿವೇಶನದಲ್ಲಿ ಹೊಸತಾಗಿ ಆಯ್ಕೆಯಾಗಿರುವ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಬಿಜೆಡಿಯಲ್ಲಿದ್ದ ಮಹತಾಬ್‌ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next